Webdunia - Bharat's app for daily news and videos

Install App

ವಿ.ಪ. ಚುನಾವಣೆ: 8 ಸಾವಿರ ಶಿಕ್ಷಕರೊಂದಿಗೆ ನಾಮಪತ್ರ ಸಲ್ಲಿಸಲು ಹೊರಟ ಹೊರಟ್ಟಿ

Webdunia
ಸೋಮವಾರ, 23 ಮೇ 2016 (14:52 IST)
ಪಶ್ಚಿಮ ಪದವೀಧರ ಚುನಾವಣೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಅಭ್ಯರ್ಥಿ ಬಸವರಾಜ ಹೊರಟ್ಟಿ 8000 ಸಾವಿರ ಶಿಕ್ಷಕರೊಂದಿಗೆ ಧಾರವಾಡದಿಂದ ಬೆಳಗಾವಿಗೆ ತೆರಳಿದರು.
 
ಬಸ್ಸ್ ಮತ್ತು ಟ್ರ್ಯಾಕ್ಸ್ ಮೂಲಕ 8000 ಶಿಕ್ಷಕರೊಂದಿಗೆ ಬಸವರಾಜ ಹೊರಟ್ಟಿಯವರು ಸಿಎನ್‌ಬಿ-5757 ಸಂಖ್ಯೆಯ ಬಿಳಿ ಅಂಬಾಸಿಡರ್ ಕಾರಿನಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ್ದಾರೆ. ಕಳೆದ ಹಲವು ವರ್ಷಗಳಿಂದ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಇದೇ ಕಾರನ್ನು ಬಳಸುವ ಹೊರಟ್ಟಿ ಇದೊಂದು ಲಕ್ಕಿ ಕಾರ್ ಎಂದು  ಬಣ್ಣಿಸಿದ್ದಾರೆ.
 
ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಸತತ ಆರು ಬಾರಿ ಗೆಲುವು ಸಾಧಿಸಿದ್ದೇನೆ. ಏಳನೇಯ ಬಾರಿಗೂ ನಾನೇ ಜಯಭೇರಿಯಾಗುತ್ತೇನೆ. ನನ್ನು ಕಾರ್ಯವೈಖರಿಯೇ ನನಗೆ ಶ್ರೀರಕ್ಷೆ ಎಂದು ಜೆಡಿಎಸ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments