Webdunia - Bharat's app for daily news and videos

Install App

ಜೆಡಿಎಸ್ ನಾಯಕ ಸಿ.ಚನ್ನಿಗಪ್ಪ ನಿಧನ

Webdunia
ಶುಕ್ರವಾರ, 21 ಫೆಬ್ರವರಿ 2020 (10:40 IST)
ತುಮಕೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಅರಣ್ಯ ಸಚಿವ, ಜೆಡಿಎಸ್ ನಾಯಕ ಸಿ.ಚನ್ನಿಗಪ್ಪ ಇಂದು ನಿಧನರಾಗಿದ್ದಾರೆ.


ಹಲವು ದಿನಗಳಿಂದ ಬಹು ಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಇವರು ವಿದೇಶದಿಂದ ಚಿಕಿತ್ಸೆ ಪಡೆದು ಬಳಿಕ ಅಲ್ಲಿಂದ ಮರಳಿ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ಇವರು ಮೂವರು ಪುತ್ರರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು  ನೆಲಮಂಗಳ ತಾಲೂಕಿನ ಬೈರನಾಯಕನಹಳ್ಳಿಯಲ್ಲಿ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments