Webdunia - Bharat's app for daily news and videos

Install App

ಜಮೀರ್ ಅಹ್ಮದ್ ಕಾಂಗ್ರೆಸ್‌ಗೆ ಹೋಗುವುದಾದರೆ ಹೋಗಲಿ: ಎಚ್.ಡಿ.ರೇವಣ್ಣ

Webdunia
ಶುಕ್ರವಾರ, 10 ಜೂನ್ 2016 (10:46 IST)
ಶಾಸಕ ಜಮೀರ್ ಅಹ್ಮದ್ ಸೇರಿದಂತೆ ಪಕ್ಷದ ಭಿನ್ನಮತಿಯರು ಪಕ್ಷದಿಂದ ಹೊರ ಹೋಗುವುದಾದರೆ ಹೋಗಲಿ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ಶಾಸಕರಾದ ಜಮೀರ್ ಅಹ್ಮದ್, ಚಲುವರಾಯಸ್ವಾಮಿ ಸೇರಿದಂತೆ ಪಕ್ಷದ ಭಿನ್ನಮತಿಯರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಾದರೆ ಹೋಗಲಿ. ಈಗಾಗಲೇ ರಾಜ್ಯಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜೂನ್ 12ರಂದು ಪಕ್ಷ ನಿಷ್ಠೆ ಹೊಂದಿರುವ ಶಾಸಕರ ಸಭೆ ಕರೆದಿದ್ದಾರೆ. ಈಗಾಗಲೇ ವಿಧಾನ ಪರಿಷತ ಚುನಾವಣೆಗೆ ಮತದಾನ ನಡೆಯುತ್ತಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆತ್ಮಸಾಕ್ಷಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಶಾಸಕರು ಯಾರಿಗೆ ಬೆಂಬಲ ಸೂಚಿಸುತ್ತಾರೆ ನೋಡೋಣ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments