Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ಮಮತಾ ಪತಿಯ ಅಪಹರಣ: ಜೆಡಿಎಸ್ ನಾಯಕರ ವಿರುದ್ಧ ದೂರು

Webdunia
ಶನಿವಾರ, 6 ಫೆಬ್ರವರಿ 2016 (12:57 IST)
ರಾಮಸಂದ್ರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಮತಾ ತಮ್ಮ ಪತಿಯನ್ನು ಜೆಡಿಎಸ್ ಮುಖಂಡರು ಅಪಹರಿಸಿದ್ದಾರೆ ಎಂದು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಜೆಡಿಎಸ್ ನಾಯಕರಾದ ಪ್ರಭು ಮತ್ತು ನರಹರಿ ನಿನ್ನೆ ಬೋರನಹಳ್ಳಿಯಿಂದ ಪತಿ ನಾಗರಾಜ್‌ರನ್ನು ಅಪಹರಿಸಿದ್ದಾರೆ ಎಂದು ಮಮತಾ ಪೊಲೀಸರಿಗೆ ದೂರು ನೀಡಿದ್ದಾರೆ.
 
ಆದರೆ, ಇಂದು ಬೆಳಿಗ್ಗೆ ನಾನು ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದಿದ್ದೇನೆ ಎಂದು ನಾಗರಾಜ್ ಪೊಲೀಸರಿಗೆ ಮಾಹಿತಿ ನೀಡಿ ಜೆಡಿಎಸ್ ಮುಖಂಡರಾದ ಪ್ರಭು ಮತ್ತು ನರಹರಿ ನನ್ನನ್ನು ಗೋವಾಗೆ ಕರೆದುಕೊಂಡು ಅಪಹರಿಸಿಕೊಂಡು ಹೋಗಲು ಟಿಕೆಟ್ ಕೂಡಾ ಬುಕ್ ಮಾಡಿದ್ದರು ಎಂದು ತಿಳಿಸಿದ್ದಾರೆ.
 
ಈ ಸಂದರ್ಭದಲ್ಲಿ ಯಶ್ವಂತಪುರದ ಕಾಂಗ್ರೆಸ್ ಶಾಸಕರಾದ ಎಸ್.ಟಿ. ಸೋಮಶೇಖರ್ ಕೂಡಾ ಉಪಸ್ಥಿತರಿದ್ದು ಜೆಡಿಎಸ್ ಮುಖಂಡರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments