ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಗಾಗಿ ಜೆಡಿಎಸ್ ನಲ್ಲೇ ಪೈಪೋಟಿ

Webdunia
ಮಂಗಳವಾರ, 9 ಅಕ್ಟೋಬರ್ 2018 (09:57 IST)
ಬೆಂಗಳೂರು: ಈ ವರ್ಷ ಅಂತ್ಯ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೊದಲು ತೆರವಾದ ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಟಿಕೆಟ್ ಗಾಗಿ ರಾಜಕೀಯ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ಹೆಚ್ಚಿದೆ. ಇದು ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಇಲ್ಲಿ ನಿಂತ ಅಭ್ಯರ್ಥಿಗಳಿಗೆ ಗೆಲುವು ಸುಗಮ ಎನ್ನುವುದು ನಾಯಕರ ಲೆಕ್ಕಾಚಾರ. ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸಭೆ ನಡೆಸಲಿದ್ದು, ಅದಾದ ಬಳಿಕ ಮೂರು ದಿನಗಳೊಳಗೆ ಜೆಡಿಎಸ್ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ನಲ್ಲೂ ಉಪಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಇಂದು ಕೈ ನಾಯಕರು ಸಭೆ ಸೇರಿ ಶಿವಮೊಗ್ಗ ಕ್ಷೇತ್ರದ  ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ. ಅತ್ತ ಬಿಜೆಪಿಗೂ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments