Webdunia - Bharat's app for daily news and videos

Install App

ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ

Webdunia
ಸೋಮವಾರ, 9 ಜನವರಿ 2023 (20:21 IST)
ಇಂದು ಜೆಡಿಎಸ್ ಪಕ್ಷವನ್ನು ತೊರೆದು ರಾಮನಗರ ಮತ್ತು ಮಂಡ್ಯ ಜಿಲ್ಲೆ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ್ರು . ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಕನಕಪುರದ ಜೆಡಿಎಸ್ ಮುಖಂಡ ಡಿ.ಎಂ ವಿಶ್ವನಾಥ್ ಮತ್ತು ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡ ರಾಧಾಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ್ರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಇವತ್ತು ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ.ಕನಕಪುರ ಕ್ಷೇತ್ರದಲ್ಲು ನನ್ನ ವಿರುದ್ದ ಸ್ಪರ್ಧೆಮಾಡಿದ್ರು ೭೦೦೦ ಅಂತರದಲ್ಲಿ ಸೋತಿದ್ದರು.  ಜನತಾದಳದಲ್ಲಿ ಸಕ್ರಿಯವಾಗಿ ಭಾಗಿ ಆಗಿದ್ರು. ಹಿಂದೆ ಅವರ ಕುಟುಂಬ ಕಾಂಗ್ರೆಸ್‌ ಪಕ್ಷಕ್ಕೆ ಆಧಾರ ಸ್ತಂಭವಾಗಿದ್ರು.ಹೆಚ್ಚಿನ ಸ್ಥಾನವನ್ನು ಅರಸಿ ಜೆಡಿಎಸ್ ಗೆ ಹೋಗಿದ್ರು .ಅಲ್ಲಿ ಅವರಿಗೆಚಯಾವುದೇ ರೀತಿ ಸ್ಥಾನ ಸಿಕ್ಕಿಲ್ಲ. ಇಂದು ವಿಶ್ವಾನಥ್ ಅವರು ನಮ್ಮ ಪಕ್ಷದ ನಿಯಮಗಳನ್ನು ಒಪ್ಪಿಕೊಂಡು ಬರ್ತಾಯಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಪಕ್ಷಕ್ಕೆ ತುಂಬ ಹೃದಯದಿಂದ ಸ್ವಾಗತ ಎಂದು ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments