ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ

Webdunia
ಸೋಮವಾರ, 9 ಜನವರಿ 2023 (20:21 IST)
ಇಂದು ಜೆಡಿಎಸ್ ಪಕ್ಷವನ್ನು ತೊರೆದು ರಾಮನಗರ ಮತ್ತು ಮಂಡ್ಯ ಜಿಲ್ಲೆ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ್ರು . ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಕನಕಪುರದ ಜೆಡಿಎಸ್ ಮುಖಂಡ ಡಿ.ಎಂ ವಿಶ್ವನಾಥ್ ಮತ್ತು ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡ ರಾಧಾಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ್ರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಇವತ್ತು ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ.ಕನಕಪುರ ಕ್ಷೇತ್ರದಲ್ಲು ನನ್ನ ವಿರುದ್ದ ಸ್ಪರ್ಧೆಮಾಡಿದ್ರು ೭೦೦೦ ಅಂತರದಲ್ಲಿ ಸೋತಿದ್ದರು.  ಜನತಾದಳದಲ್ಲಿ ಸಕ್ರಿಯವಾಗಿ ಭಾಗಿ ಆಗಿದ್ರು. ಹಿಂದೆ ಅವರ ಕುಟುಂಬ ಕಾಂಗ್ರೆಸ್‌ ಪಕ್ಷಕ್ಕೆ ಆಧಾರ ಸ್ತಂಭವಾಗಿದ್ರು.ಹೆಚ್ಚಿನ ಸ್ಥಾನವನ್ನು ಅರಸಿ ಜೆಡಿಎಸ್ ಗೆ ಹೋಗಿದ್ರು .ಅಲ್ಲಿ ಅವರಿಗೆಚಯಾವುದೇ ರೀತಿ ಸ್ಥಾನ ಸಿಕ್ಕಿಲ್ಲ. ಇಂದು ವಿಶ್ವಾನಥ್ ಅವರು ನಮ್ಮ ಪಕ್ಷದ ನಿಯಮಗಳನ್ನು ಒಪ್ಪಿಕೊಂಡು ಬರ್ತಾಯಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಪಕ್ಷಕ್ಕೆ ತುಂಬ ಹೃದಯದಿಂದ ಸ್ವಾಗತ ಎಂದು ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments