Webdunia - Bharat's app for daily news and videos

Install App

ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ

Webdunia
ಗುರುವಾರ, 27 ಏಪ್ರಿಲ್ 2023 (19:40 IST)
ಕುಮಾರಸ್ವಾಮಿ ಆಪ್ತರಿಗೆ ಡಿಕೆ ಬ್ರದರ್ಸ್ ಗಾಳ ಹಾಕುತ್ತಿದ್ದಾರೆ.ಈಗಾಗಲೇ ಹಲವು ನಾಯಕರನ್ನ ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಲು  ಪ್ರಭಾಕರ್ ರೆಡ್ಡಿ ಬಯಿಸಿದ್ರು.ಆದರೆ ಜೆಡಿಎಸ್ ಪಕ್ಷ  ಸುಷ್ಮಾ ರಾಜಗೋಪಾಲ್ ರೆಡ್ಡಿಗೆ ಟಿಕೇಟ್ ನೀಡಿತು ಈದರಿಂದ ಬೇಸರಗೊಂಡು ಕೈ ಪಾಳ್ಯ ಸೇರ್ಪಡೆ ಆದರು.ಇನ್ನೂ ಕನಕಪುರದ ಕಳೆದ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾರಾಯಣಗೌಡ ಕೂಡ ಕಾಂಗ್ರೆಸ್ ಸೇರ್ಪಡೆ ಆದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪಕ್ಷದ ಭಾವುಟಕೊಟ್ಟು ಪಕ್ಷಕ್ಕೆ ಸ್ವಾಗತ ಮಾಡಿಕೊಂಡರು.ಈ ವೇಳೆ ಡಿಕೆಶಿವಕುಮಾರ್ ಮಾತನಾಡಿ ಪ್ರಧಾನಿ‌ ನರೇಂದ್ರ ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿ ಡಿ.ಕೆ.ಶಿವಕುಮಾರ್ ಮೋದಿ ಹತಾಶರಾಗಿದ್ದಾರೆ.ಮೋದಿ ಆತಂಕ ಪಡೋ ಅಗತ್ಯವಿಲ್ಲ.ಹೇಗಿದ್ದರೂ ಅವರ ಸರ್ಕಾರ ಬರೋದಿಲ್ಲ.ಈಗಾಗಲೇ ಅಮಿತ್ ಶಾ ಕೂಡ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದೇ ಹೇಳಿದ್ದಾರೆ.ಅವರು ನಮ್ಮ ಗ್ಯಾರಂಟಿ ಗಳ ಬಗ್ಗೆ ಆತಂಕ ಪಡುವುದು ಬೇಡ.ಅವರು ಕೊಟ್ಟ ಭರವಸೆಗಳನ್ನು ಯಾವುದನ್ನೂ ಈಡೇರಿಸಿಲ್ಲ.ನಮ್ಮ ಸರ್ಕಾರ ಬಂದ ಮೇಲೆ ಗ್ಯಾರಂಟಿ ಈಡೇರಿಸುತ್ತೇವೆ ಇಲ್ಲದೇ ಹೋದರೆ ನಾವು ಮುಂದೆ ನಾವು ಓಟೇ ಕೇಳಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ತಿರಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments