Webdunia - Bharat's app for daily news and videos

Install App

17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕು- ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್

Webdunia
ಶುಕ್ರವಾರ, 31 ಜನವರಿ 2020 (10:57 IST)
ಬೆಂಗಳೂರು : 17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿ ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ  ಹಾಗೂ ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಬೀಳಿಸಿದ್ದರು. ಮೈತ್ರಿ  ಸರ್ಕಾರ ಬೀಳಿಸಿದ 17 ಜನರಿಗೂ ಸಚಿವ ಸ್ಥಾನ ನೀಡಿ . 17 ಜನರಿಗೂ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದರು ಎಂದು ಹೇಳಿದ್ದಾರೆ.

 

ಆದರೆ ಈಗ ಕೆಲವರಿಗಷ್ಟೇ ಸಚಿವ ಸ್ಥಾನ ಎಂದು ಹೇಳಲಾಗುತ್ತಿದೆ. ಕೊಟ್ಟ ಮಾತಿನಂತೆ 17 ಜನರನ್ನೂ ಮಂತ್ರಿ ಮಾಡಬೇಕು. ಈಗ ಮಾತು ತಪ್ಪಿದರೆ ಅಪಕೀರ್ತಿಗೆ ಒಳಗಾಗಬೇಕಾಗುತ್ತದೆ. ಸೋತಿರುವ ಎಂಟಿಬಿ ಮತ್ತು ವಿಶ್ವನಾಥ್ ಗೂ ಸಚಿವ ಸ್ಥಾನ ನೀಡಬೇಕು ಎಂದು ಈ ಇಬ್ಬರು ಜೆಡಿಎಸ್ ಶಾಸಕರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments