17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕು- ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್

Webdunia
ಶುಕ್ರವಾರ, 31 ಜನವರಿ 2020 (10:57 IST)
ಬೆಂಗಳೂರು : 17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿ ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ  ಹಾಗೂ ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಬೀಳಿಸಿದ್ದರು. ಮೈತ್ರಿ  ಸರ್ಕಾರ ಬೀಳಿಸಿದ 17 ಜನರಿಗೂ ಸಚಿವ ಸ್ಥಾನ ನೀಡಿ . 17 ಜನರಿಗೂ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದರು ಎಂದು ಹೇಳಿದ್ದಾರೆ.

 

ಆದರೆ ಈಗ ಕೆಲವರಿಗಷ್ಟೇ ಸಚಿವ ಸ್ಥಾನ ಎಂದು ಹೇಳಲಾಗುತ್ತಿದೆ. ಕೊಟ್ಟ ಮಾತಿನಂತೆ 17 ಜನರನ್ನೂ ಮಂತ್ರಿ ಮಾಡಬೇಕು. ಈಗ ಮಾತು ತಪ್ಪಿದರೆ ಅಪಕೀರ್ತಿಗೆ ಒಳಗಾಗಬೇಕಾಗುತ್ತದೆ. ಸೋತಿರುವ ಎಂಟಿಬಿ ಮತ್ತು ವಿಶ್ವನಾಥ್ ಗೂ ಸಚಿವ ಸ್ಥಾನ ನೀಡಬೇಕು ಎಂದು ಈ ಇಬ್ಬರು ಜೆಡಿಎಸ್ ಶಾಸಕರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments