Webdunia - Bharat's app for daily news and videos

Install App

ಚುನಾವಣೆಗೆ JDS ಪ್ರಣಾಳಿಕೆ ಬಿಡುಗಡೆ

Webdunia
ಶನಿವಾರ, 6 ಮೇ 2023 (17:40 IST)
ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಇವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮತದಾರರಿಗೆ ಹಲವು ಭರವಸೆಗಳನ್ನು ನೀಡಿವೆ. ಇದರ ನಡುವೆ ಈಗ ಜೆಡಿಎಸ್ ಒಂದು ಹೆಜ್ಜೆ ಮುಂದಿಟ್ಟು ಬೆಂಗಳೂರಿಗೆ ಪ್ರತ್ಯೇಕ ಜನತಾ ಪ್ರಣಾಳಿಕೆ ಪುಸ್ತಕ ಬಿಡುಗಡೆ ಮಾಡಿದೆ. ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ ದೇವೆಗೌಡ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.. ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಭರವಸೆ ನೀಡಲಾಗಿದೆ, ಸ್ವಚ್ಛ ಬೆಂಗಳೂರು ಅಡಿಯಲ್ಲಿ ಜನಸಂದಣಿ ಪ್ರದೇಶಗಳಲ್ಲಿ 100 ಶೌಚಾಲಯ ನಿರ್ಮಾಣದ ಭರವಸೆ ನೀಡಲಾಗಿದೆ.. ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯಧನ, ಆಟೋ ಚಾಲಕರಿಗೆ ಸೆಕ್ಯೂರಿಟಿ ಗಾರ್ಡ್​ಗಳಿಗೆ 2 ಸಾವಿರ ರೂ ಸಹಾಯಧನ. ಬೀದಿ ಬದಿ ವ್ಯಾಪಾರಿಗಳಿಗೆ ದುಡಿಮೆ ರೂಪದಲ್ಲಿ ವೇತನ ಪಾವತಿ ಭರವಸೆ ನೀಡಲಾಗಿದೆ.. ಇನ್ನು ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆಗೆ ಮಹತ್ವ ಕೊಡಲಾಗಿದೆ.. ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಘೋಷಣೆ ಮಾಡಲಾಗಿದೆ.. ಇನ್ನು ಬಡವರಿಗೆ ಮತ್ತು ಕೈಗಾರಿಕಾ ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯದ ಭರವಸೆ ನೀಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments