Select Your Language

Notifications

webdunia
webdunia
webdunia
webdunia

ಜೆಡಿಎಸ್ ಸಚಿವರಿಗೆ ಐಟಿ ತಲೆನೋವು

ಜೆಡಿಎಸ್ ಸಚಿವರಿಗೆ ಐಟಿ ತಲೆನೋವು
ಮಂಡ್ಯ , ಶುಕ್ರವಾರ, 29 ಮಾರ್ಚ್ 2019 (12:55 IST)
ಜೆಡಿಎಸ್ ಸಚಿವರು ಹಾಗೂ ಮುಖಂಡರಿಗೆ ಐಟಿ ದಾಳಿ ಚುನಾವಣೆ ಸಮಯದಲ್ಲಿ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಚಿವ ಪುಟ್ಟರಾಜು ಸಂಬಂಧಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ 1ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆದಿದೆ.

ಒಟ್ಟು 15 ಐಟಿ ಅಧಿಕಾರಿಗಳಿಂದ ನಡೆದಿದ್ದ ದಾಖಲೆಗಳ‌ ಪರಿಶೀಲನೆ ಮುಕ್ತಾಯವಾಗಿದೆ. ಆದರೆ ತಡ ರಾತ್ರಿ ಕೆಲ ಮಹತ್ವದ ದಾಖಲೆ ತೆಗೆದುಕೊಂಡು ಅಧಿಕಾರಿಗಳು ಹೋಗಿದ್ದಾರೆ.

ಶಿವಕುಮಾರ್ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದರು. ಶಿವಕುಮಾರ್ ಆಡಿಟರ್, ಕೆಲ ಅಬಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ ಐಟಿ ತಂಡದವರು.  ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ  ಐಟಿ ಅಧಿಕಾರಿಗಳು ತೆರಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಂಎಲ್ಎ ಗೆ ಬಚ್ಚಾ ಎಂದ ಮಾಜಿ ಸಚಿವ