Webdunia - Bharat's app for daily news and videos

Install App

ಜೆಡಿಎಸ್ ಸಚಿವರಿಗೆ ಐಟಿ ತಲೆನೋವು

Webdunia
ಶುಕ್ರವಾರ, 29 ಮಾರ್ಚ್ 2019 (12:55 IST)
ಜೆಡಿಎಸ್ ಸಚಿವರು ಹಾಗೂ ಮುಖಂಡರಿಗೆ ಐಟಿ ದಾಳಿ ಚುನಾವಣೆ ಸಮಯದಲ್ಲಿ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಚಿವ ಪುಟ್ಟರಾಜು ಸಂಬಂಧಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ 1ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆದಿದೆ.

ಒಟ್ಟು 15 ಐಟಿ ಅಧಿಕಾರಿಗಳಿಂದ ನಡೆದಿದ್ದ ದಾಖಲೆಗಳ‌ ಪರಿಶೀಲನೆ ಮುಕ್ತಾಯವಾಗಿದೆ. ಆದರೆ ತಡ ರಾತ್ರಿ ಕೆಲ ಮಹತ್ವದ ದಾಖಲೆ ತೆಗೆದುಕೊಂಡು ಅಧಿಕಾರಿಗಳು ಹೋಗಿದ್ದಾರೆ.

ಶಿವಕುಮಾರ್ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದರು. ಶಿವಕುಮಾರ್ ಆಡಿಟರ್, ಕೆಲ ಅಬಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ ಐಟಿ ತಂಡದವರು.  ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ  ಐಟಿ ಅಧಿಕಾರಿಗಳು ತೆರಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಮಿಲಿಟರಿ ಮಾದರಿ ಆಡಳಿತ: ಮಾಸ್ಟರ್‌ ಸ್ಟ್ರೋಕ್‌ ಕೊಟ್ಟ ಜಿತೇಂದ್ರ ಮಿಶ್ರಾ

ವಿಧಾನಸೌಧದಲ್ಲೇ ಕುಸಿದು ಬಿದ್ದ ಸಿಬ್ಬಂದಿ: ಸ್ವತಃ ಸಚಿವರೇ ಸಿಪಿಆರ್ ಮಾಡಿದ್ರು, ಆದ್ರೂ ಬದುಕುಳಿಯಲಿಲ್ಲ Video

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಿಸಲು ಹೋದಾಗ ಎಂತಹ ಅವಘಡ ನಡೆಯಿತು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮನುಷ್ಯನಲ್ಲ ಇವನು ರಾಕ್ಷಸ… ನಾಯಿಯೂ ಒಂದು ಜೀವ ಎಂದೂ ನೋಡದೇ ಮಾಡಿದ್ದೇನು ನೋಡಿ video

ಮುಂದಿನ ಸುದ್ದಿ
Show comments