ಜೆಡಿಎಸ್ ಸಚಿವರಿಗೆ ಐಟಿ ತಲೆನೋವು

Webdunia
ಶುಕ್ರವಾರ, 29 ಮಾರ್ಚ್ 2019 (12:55 IST)
ಜೆಡಿಎಸ್ ಸಚಿವರು ಹಾಗೂ ಮುಖಂಡರಿಗೆ ಐಟಿ ದಾಳಿ ಚುನಾವಣೆ ಸಮಯದಲ್ಲಿ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಚಿವ ಪುಟ್ಟರಾಜು ಸಂಬಂಧಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ 1ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆದಿದೆ.

ಒಟ್ಟು 15 ಐಟಿ ಅಧಿಕಾರಿಗಳಿಂದ ನಡೆದಿದ್ದ ದಾಖಲೆಗಳ‌ ಪರಿಶೀಲನೆ ಮುಕ್ತಾಯವಾಗಿದೆ. ಆದರೆ ತಡ ರಾತ್ರಿ ಕೆಲ ಮಹತ್ವದ ದಾಖಲೆ ತೆಗೆದುಕೊಂಡು ಅಧಿಕಾರಿಗಳು ಹೋಗಿದ್ದಾರೆ.

ಶಿವಕುಮಾರ್ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದರು. ಶಿವಕುಮಾರ್ ಆಡಿಟರ್, ಕೆಲ ಅಬಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ ಐಟಿ ತಂಡದವರು.  ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ  ಐಟಿ ಅಧಿಕಾರಿಗಳು ತೆರಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments