ಸಿಎಂ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಗರಂ ಆಗಿದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (14:01 IST)
ತುಮಕೂರು : ಬಜೆಟ್ ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆಯಾಗದಿದದ್ದಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಕಿಡಿಕಾರಿದ್ದಾರೆ.

ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ ಇನ್ನು ಯಾವುದೇ ಘೋಷಣೆ ಆಗಿಲ್ಲ. ಇದರಿಂದ ನನಗೆ ನೋವಾಗಿದೆಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

‘ಹೇಮಾವತಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬೇಡಿಕೆ ಇಟ್ಟಿದ್ದೆ. ಅದೂ ಕೈಗೂಡಲಿಲ್ಲ. ಇದರ ಪರಿಣಾಮ ನಾನು ಅನುಭಿಸಬೇಕಾಗುತ್ತದೆ. ಮುಂದಿನ ದಿನದಲ್ಲಿ ಅದರ ಪರಿಣಾಮ ಜನ ನನಗೆ ಕಲಿಸ್ತಾರೆ’ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ 8 ವರ್ಷ ಪೂರ್ತಿ ಮಾಡಿದ ಸಿದ್ದರಾಮಯ್ಯ ಹೊಸ ದಾಖಲೆ

ಕೇರಳಂ ಸಿಎಂ ಆಗಿ ವಿಡಿ ಸತೀಶನ್ ಇಂದು ಪ್ರಮಾಣ ವಚನ

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿಯ ಕತೆ ಏನಾಯ್ತು Video

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments