Webdunia - Bharat's app for daily news and videos

Install App

ಸಂಸದೆ ಸುಮಲತಾ ವಿರುದ್ಧ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿ

Webdunia
ಬುಧವಾರ, 17 ಆಗಸ್ಟ್ 2022 (21:23 IST)
ಸಂಸದೆ ಸುಮಲತಾ ವಿರುದ್ಧ ಜೆಡಿಎಸ್‌ ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಮೊದಲು ಅವರು ಒಬ್ಬ ಚಿತ್ರ ನಟಿ. ಅವರ ಯಜಮಾನರು ತೀರಿಕೊಂಡ ನಂತರ ಚುನಾವಣೆಗೆ ನಿಂತಿದ್ದು ಯಾಕೆ..? ಕುಟುಂಬ ರಾಜಕಾರಣ ಅಂದ್ರೆ ಏನು..? ಕುಟುಂಬದ ಸದಸ್ಯರು ಚುನಾವಣೆಗೆ ನಿಂತರೆ ತಾನೇ ರಾಜಕಾರಣ ಪ್ರಾರಂಭ. ಅವರು ಚುನಾವಣೆಗೆ ನಿಂತ್ರಲ್ಲ, ಅವರು ಮಾಡಿದ್ದು ಏನು ಹಾಗಿದ್ರೆ.? ಎಂದು ಪ್ರಶ್ನಿಸಿದ್ದಾರೆ. ಇನ್ನು ಸುಮಲತಾ ಮಂಡ್ಯ ಜಿಲ್ಲೆಗೆ ಸ್ವಾತಂತ್ರ್ಯ ಕೊಡಿಸ್ತಾರಂತೆ. ಗೆದ್ದು ಮೂರು ವರ್ಷವಾದರೂ ಜಿಲ್ಲೆಗೆ ಅಭಿವೃದ್ಧಿ ತೋರಿಸಿಲ್ಲ. ಹಳ್ಳಿಗಳ ಕಡೆ ಅಭಿವೃದ್ಧಿ ಮಾಡಿಲ್ಲ. ಈಗ ಸ್ವಾತಂತ್ರ್ಯ ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ನಾಚಿಕೆ ಗೇಡು. ಅವರ ಮಾತಿನ ಬಗ್ಗೆ ಅವರಿಗೆ ಅರಿವಿಲ್ಲ ಎಂದು ಸುಮಲತಾ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments