Webdunia - Bharat's app for daily news and videos

Install App

ಬರ ಕುರಿತು ಚರ್ಚೆ: ಬಾವಿಗಿಳಿದು ಪ್ರತಿಭಟನೆ ನಡೆಸಿದ ಜೆಡಿಎಸ್ ಶಾಸಕರು

Webdunia
ಮಂಗಳವಾರ, 22 ನವೆಂಬರ್ 2016 (16:20 IST)
ಸದನದಲ್ಲಿ ಬರದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದ್ದಾರೆ.
ಶಾಸಕ ಗೋವಿಂದ್ ಕಾರಜೋಳ್ ಮಾತನಾಡುವ ಸಂದರ್ಭದಲ್ಲಿ ಶಾಸಕ ಶಿವಲಿಂಗೇಗೌಡ ಹಾಗೂ ಕೃಷ್ಣ ರೆಡ್ಡಿ ಸೇರಿದಂತೆ ಇನ್ನಿಬ್ಬರು ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
 
ನಿಮ್ಮ ಪಕ್ಷದ ನಾಯಕ ನೀಡಿದ ಲಿಸ್ಟ್ ಪ್ರಕಾರ ಮಾತನಾಡಲು ಅವಕಾಶ ನೀಡುತ್ತೇನೆ. ಆ ಸಮಯದಲ್ಲಿ ಮಾತನಾಡಿ ಎಂದು ಸ್ವೀಕರ್ ಕೆ.ಬಿ.ಕೋಳಿವಾಡ್ ಅವರು ಜೆಡಿಎಸ್ ಸದಸ್ಯರಿಗೆ ಭರವಸೆ ನೀಡಿದರು. ಸ್ಪೀಕರ್ ಭರವಸೆ ನೀಡಿದರೂ ಸಹ ಜೆಡಿಎಸ್ ಸದಸ್ಯರು ಪ್ರತಿಭಟನೆ ಮುಂದುವರೆಸಿದ್ದಾರೆ. 
 
ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಸಿ.ಟಿ.ರವಿ, ನೀವು ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಪೀಕರ್ ಅವರು ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಹಾಗೂ ದತ್ತ ಅವರಿಗೆ ಮಾತನಾಡಲು ಅವಕಾಶ ನೀಡಿದ್ದೇನೆ. ಇಂತ ಸಣ್ಣ ಬುದ್ಧಿ ಬಿಡಿ ಉದ್ಧಾರ ಆಗ್ತೀರಿ ಎಂದು ಸಭಾಪತಿ ಕೋಳಿವಾಡ್ ಸಲಹೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ

CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

Pehalgam: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರಿಗಾಗಿ ಹಗಲು ರಾತ್ರಿ ಚಿಕಿತ್ಸೆ ನೀಡಿದ ವೈದ್ಯ ಹೀರೋಗಳು ಇವರೇ ನೋಡಿ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

ಮುಂದಿನ ಸುದ್ದಿ
Show comments