Webdunia - Bharat's app for daily news and videos

Install App

ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ಶಾಸಕ

Webdunia
ಮಂಗಳವಾರ, 3 ಡಿಸೆಂಬರ್ 2019 (06:50 IST)
ಮೈಸೂರು : ಅಧಿಕಾರ ಕಳೆದುಕೊಂಡ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ.


ಹುಣಸೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಅವರಿಗೆ ಅನ್ಯಾಯ ಮಾಡಿದ್ದಾರೆ. ರಾಜೀನಾಮೆ ನೀಡಿ ಮುಂಬೈಗೆ ಹೋಗಿ ಕುಳಿತುಕೊಂಡಿದ್ದಾರೆ. ನಾವು ಮುಂಬೈಗೆ ಹೋದಾಗ ಅಂದು ಸಿಎಂ ಆಗಿದ್ದ ದೇವೇಂದ್ರ ಫಡ್ನವೀಸ್ ನಮ್ಮನ್ನು ಹೋಟೆಲ್ ಒಳಗೆ ಬಿಡದೆ ರಸ್ತೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಅಂದು ಅವರಿಗೆ ಸಹಾಯ ಮಾಡಿ ನಮಗೆ ಅನ್ಯಾಯ ಮಾಡಿದ ಶಾಪದಿಂದ ಅವರು ಇಂದು ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಕುದಿಯುತ್ತಿದ್ದ ಬೆಲ್ಲದ ಕೊಪ್ಪರಿಗೆಗೆ ಬಿದ್ದ ಯುವಕ: ಧಾರುಣ ಘಟನೆಯ ವಿಡಿಯೋ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನುಷ್ಯರೇ ಸಂಗಾತಿ ಸತ್ತರೆ ಇಷ್ಟೊಂದು ಅಳಲ್ವೇನೋ.. ಆನೆಗೆ ತನ್ನ ಗೆಳೆಯನ ಮೇಲಿನ ಪ್ರೀತಿ ನೋಡಿದ್ರೆ ಕಣ್ಣೀರೇ ಬರುತ್ತೆ Video

ಸಂಭಾಜಿನಗರ ಕುನಾಲ್ ಆತ್ಮಹತ್ಯೆಗೆ ನಿಜ ಕಾರಣ ಬಯಲು: ಇಷ್ಟು ದಿನ ಅಂದುಕೊಂಡಿದ್ದೇ ಬೇರೆ, ಆಗಿರೋದೇ ಬೇರೆ Video

ಮುಂದಿನ ಸುದ್ದಿ
Show comments