Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್‌ ಶಾಸಕರಿಗೆ 50 ಲಕ್ಷ ರೂ.: ಶ್ರೀನಿವಾಸಗೌಡ ಬಾಂಬ್‌

Webdunia
ಶನಿವಾರ, 11 ಜೂನ್ 2022 (18:00 IST)
ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಶಾಸಕರಿಗೆ 50 ಲಕ್ಷ ರೂ. ನೀಡಲಾಗಿದೆ ಎಂದು ಕೋಲಾರದ ಜೆಡಿಎಸ ಶಾಸಕ ಕೆ. ಶ್ರೀನಿವಾಸ ಗೌಡ ಬಾಂಬ್‌ ಸಿಡಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಜೆಡಿಎಸ್‌ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂಬ ಸುದ್ದಿ ಹಿನ್ನೆಲೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
ಕೋಲಾರದ ಪರಿಷತ್‌ ಚುನಾವಣೆ ವೇಳೆ ಗೋವಿಂದ ರಾಜು ಗೆಲ್ಲಿಸಲು ಜೆಡಿಎಸ್‌ ಶಾಸಕರಿಗೆ 50 ಲಕ್ಷ ರೂ. ಲಂಚ ನೀಡಲಾಗಿದ್ದು, ನನಗೆ ಕೊಡಲು ಬಂದಿದ್ದರು. ಆದರೆ ನಾನು ಸ್ವೀಕರಿಸಲಿಲ್ಲ ಎಂದು ಅವರು ಹೇಳಿದರು.
ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದರೆ ಮಾಡಲಿ. ನಾನು ಈಗಾಗಲೇ ಕಾಂಗ್ರೆಸ್‌ ಜೊತೆ ಒಡನಾಟ ಹೊಂದಿದ್ದೇನೆ. ಇವರು ದಿನಕ್ಕೊಂದು ರೀತಿ ಹೇಳಿಕೆ ಕೊಡುತ್ತಾರೆ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಲು ಆಗುತ್ತಾ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments