ಮಾರ್ಚ್ 6ರಿಂದ ಜೆಡಿಎಸ್ ಪಾದಯಾತ್ರೆ ಶುರು!

Webdunia
ಶುಕ್ರವಾರ, 2 ಮಾರ್ಚ್ 2018 (11:33 IST)
ಬೆಂಗಳೂರು: 10 ದಿನಳ ಕಾಲ ಬೆಂಗಳೂರಿನಲ್ಲಿ ಜೆಡಿಎಸ್ ನಿಂದಲೂ ಪಾದಯಾತ್ರೆ ಆರಂಭವಾಗಲಿದೆ. ಮಾ. 6ರಿಂದ ಮಾ.16ರವರೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಯಾತ್ರೆ ಶುರು. ಈ ಪಾದಯಾತ್ರೆಯಲ್ಲಿ ಬೆಂಗಳೂರಿಗೆ ಜೆಡಿಎಸ್ ನೀಡಿದ ಕೊಡುಗೆ ಬಗ್ಗೆ ಜನಜಾಗೃತಿ ಮಾಡಲಾಗುತ್ತದೆ.


ಫ್ಲೈ ಓವರ್, ಮೆಟ್ರೋ, ಕಾವೇರಿ ಕುಡಿಯುವ ನೀರು ಯೋಜನೆ ಹೀಗೆ ಜೆಡಿಎಸ್ ಅಧಿಕಾರ ಅವಧಿಯಲ್ಲಿ ನಡೆದ ಕೆಲಸಗಳ ಬಗ್ಗೆ ಜಾಗೃತಿ ಮಾಡಲಾಗುತ್ತದೆ. ಬಸವನಗುಡಿ ದೊಡ್ಡಗಣಪತಿ ದೇವಾಲಯದಿಂದ ಯಾತ್ರೆ ಆರಂಭವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments