Webdunia - Bharat's app for daily news and videos

Install App

ಶಾಸಕರ ಮೇಲೆ ನಿಗಾ ಇಡಲು ಜೆಡಿಎಸ್ ಪ್ಲ್ಯಾನ್

Webdunia
ಸೋಮವಾರ, 26 ಜೂನ್ 2023 (17:37 IST)
ಜೆಡಿಎಸ್ ತನ್ನ ಶಾಸಕರ ರಕ್ಷಣೆಗೆ ಹೊಸ ಚಿಂತನೆ ನಡೆಸಿದ್ದು, ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು "ಸೀಕ್ರೆಟ್ ಸೆಲ್" ರಚನೆಗೆ ತೀರ್ಮಾನ ಮಾಡಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಜೆಡಿಎಸ್ ಶಾಸಕರ ರಕ್ಷಣೆಗೆ ಹೊಸ ಐಡಿಯಾ ಮಾಡಿದೆ. ಆಪರೇಷನ್ ಕಮಲ, ಆಪರೇಷನ್ ಹಸ್ತಗಳನ್ನ ತಡೆಯಲು ಜೆಡಿಎಸ್ ಹೊಸ ಚಿಂತನೆ ನಡೆಸಿದ್ದು, ಹೊಸ‌ ಶಾಸಕರ ಮೇಲೆ ನಿಗಾ ಇಡಲು ಸೆಲ್ ಸೀಕ್ರೆಟ್ ರಚಿಸಲು ತೀರ್ಮಾನ ಮಾಡಿದೆ. ವಾರ್ ರೂಮ್​ನಲ್ಲಿ ನಿಗಾ ಘಟಕ ಸ್ಥಾಪಿಸಿ, ಶಾಸಕರ ಮೇಲೆ ತಂಡವೊಂದು ನಿಗಾ ಇಡಲಿದೆ. ಈ‌‌ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಮೀರ್ ಮತ್ತು ಚಲುವರಾಯಸ್ವಾಮಿ ತಂಡ ಕಾಂಗ್ರೆಸ್ ಸೇರ್ಪಡೆಯಾಗಿತ್ತು. ಜೊತೆಗೆ ಮೈತ್ರಿ ಸರ್ಕಾರದಲ್ಲಿದ್ದ ಹೆಚ್.ವಿಶ್ವನಾಥ್, ಕೆ.ಸಿ.ನಾರಾಯಣಗೌಡ ಸೇರಿದಂತೆ ಶಾಸಕರು ‌ಬಿಜೆಪಿ ಕೈ ಹಿಡಿದಿದ್ದರು. ಇದರಿಂದ ಪಾಠ ಕಲಿತಿರುವ ಜೆಡಿಎಸ್ ವರಿಷ್ಠರು, ಮುಂದೆ ಶಾಸಕರು ಕೈ ತಪ್ಪಿ ಹೋಗದಂತೆ ತಡೆಯಲು ಈರೀತಿ ಚಿಂತನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments