Webdunia - Bharat's app for daily news and videos

Install App

ಬಿಜೆಪಿಗೆ ನಡುಕ ಹುಟ್ಟಿಸಲು ಜೆಡಿಎಸ್ ಪ್ಲಾನ್

Webdunia
ಗುರುವಾರ, 28 ಮಾರ್ಚ್ 2019 (19:32 IST)
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ‘

ಈ ಬಾರಿ ಜೆಡಿಎಸ್ ಹಾಗೂ‌ ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಬಿಜೆಪಿಗೆ ಟಾಂಗ್ ನೀಡಲು‌ ಜೆಡಿಎಸ್ ಸಜ್ಜು ಗೊಂಡಿದೆ.

ಈಗಾಗಲೇ ಬಿಜೆಪಿ ತೊರೆದು ಅನೇಕ ನಾಯಕರು ಜೆಡಿಎಸ್ ಸೇರಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಜೆಡಿಎಸ್ ನತ್ತ ಮುಖ ಮಾಡುತ್ತಿದ್ದಾರೆ.

ಹಾಸನ ಜ್ಷಾನಕ್ಷಿ ಕಲ್ಯಾಣ ಮಂಟಪದಲ್ಲಿ  ಜೆಡಿಎಸ್ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ ಸಾಕ್ಷಿಯಾಯಿತು.
ಬಿಜೆಪಿಗೆ ನಡುಕು ಉಂಟುಮಾಡಲು ಜೆಡಿಎಸ್ ನಾಯಕರ ಪ್ಲಾನ್ ರೂಪಿಸುವಲ್ಲಿ ಬ್ಯುಸಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments