Webdunia - Bharat's app for daily news and videos

Install App

ಬಿಜೆಪಿಗೆ ನಡುಕ ಹುಟ್ಟಿಸಲು ಜೆಡಿಎಸ್ ಪ್ಲಾನ್

Webdunia
ಗುರುವಾರ, 28 ಮಾರ್ಚ್ 2019 (19:32 IST)
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ‘

ಈ ಬಾರಿ ಜೆಡಿಎಸ್ ಹಾಗೂ‌ ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಬಿಜೆಪಿಗೆ ಟಾಂಗ್ ನೀಡಲು‌ ಜೆಡಿಎಸ್ ಸಜ್ಜು ಗೊಂಡಿದೆ.

ಈಗಾಗಲೇ ಬಿಜೆಪಿ ತೊರೆದು ಅನೇಕ ನಾಯಕರು ಜೆಡಿಎಸ್ ಸೇರಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಜೆಡಿಎಸ್ ನತ್ತ ಮುಖ ಮಾಡುತ್ತಿದ್ದಾರೆ.

ಹಾಸನ ಜ್ಷಾನಕ್ಷಿ ಕಲ್ಯಾಣ ಮಂಟಪದಲ್ಲಿ  ಜೆಡಿಎಸ್ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ ಸಾಕ್ಷಿಯಾಯಿತು.
ಬಿಜೆಪಿಗೆ ನಡುಕು ಉಂಟುಮಾಡಲು ಜೆಡಿಎಸ್ ನಾಯಕರ ಪ್ಲಾನ್ ರೂಪಿಸುವಲ್ಲಿ ಬ್ಯುಸಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments