ಬಿಜೆಪಿಗೆ ನಡುಕ ಹುಟ್ಟಿಸಲು ಜೆಡಿಎಸ್ ಪ್ಲಾನ್

Webdunia
ಗುರುವಾರ, 28 ಮಾರ್ಚ್ 2019 (19:32 IST)
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ‘

ಈ ಬಾರಿ ಜೆಡಿಎಸ್ ಹಾಗೂ‌ ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಬಿಜೆಪಿಗೆ ಟಾಂಗ್ ನೀಡಲು‌ ಜೆಡಿಎಸ್ ಸಜ್ಜು ಗೊಂಡಿದೆ.

ಈಗಾಗಲೇ ಬಿಜೆಪಿ ತೊರೆದು ಅನೇಕ ನಾಯಕರು ಜೆಡಿಎಸ್ ಸೇರಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಜೆಡಿಎಸ್ ನತ್ತ ಮುಖ ಮಾಡುತ್ತಿದ್ದಾರೆ.

ಹಾಸನ ಜ್ಷಾನಕ್ಷಿ ಕಲ್ಯಾಣ ಮಂಟಪದಲ್ಲಿ  ಜೆಡಿಎಸ್ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ ಸಾಕ್ಷಿಯಾಯಿತು.
ಬಿಜೆಪಿಗೆ ನಡುಕು ಉಂಟುಮಾಡಲು ಜೆಡಿಎಸ್ ನಾಯಕರ ಪ್ಲಾನ್ ರೂಪಿಸುವಲ್ಲಿ ಬ್ಯುಸಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments