Webdunia - Bharat's app for daily news and videos

Install App

ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಬೆದರಿಕೆ ಪೋಸ್ಟ್

Webdunia
ಮಂಗಳವಾರ, 11 ಜೂನ್ 2019 (15:05 IST)
ಮೈತ್ರಿ ಸರಕಾರದ ವಿರುದ್ಧ ಆಗಾಗ್ಗೆ ಬಾಂಬ್ ಸಿಡಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಮಾಡೋದಾಗಿ ಜೆಡಿಎಸ್ ಕಾರ್ಯಕರ್ತನೊಬ್ಬ ಪೋಸ್ಟ್ ಹರಿಬಿಟ್ಟಿದ್ದಾನೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ರನ್ನು ಕೊಲೆ ಮಾಡೋದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹರಿಬಿಡಲಾಗಿದೆ. ಜೆಡಿಎಸ್ ಕಾರ್ಯಕರ್ತ ಅರುಣ್ ಕುಮಾರ್ ಎಂಬಾತನಿಂದ ಪೋಸ್ಟ್ ಹಾಕಲಾಗಿದೆ.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಶ್ವನಾಥ್, ಕುಡಿದು ಆ ರೀತಿ ಎಲ್ಲಾ ಪೋಸ್ಟ್ ಮಾಡಿರ್ತಾರೆ. ಅದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕ ಹೆಚ್. ಕೆ. ಪಾಟೀಲ್ ಪರ ನಿಂತಿರುವ ಜೆಡಿಎಸ್‌ ಶಾಸಕ ವಿಶ್ವನಾಥ್, ಜಿಂದಾಲ್‌ ಗೆ ಕೊಟ್ಟ ಭೂಮಿಯನ್ನು ವಾಪಸ್ಸು ಪಡೆಯುವಂತೆ ಆಗ್ರಹ ಮಾಡಿದ್ದಾರೆ. ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments