Webdunia - Bharat's app for daily news and videos

Install App

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ಅನೇಕ ಸಮರ್ಥರಿದ್ದಾರೆ ಎಂದ ಸಚಿವ

Webdunia
ಮಂಗಳವಾರ, 24 ಜುಲೈ 2018 (15:55 IST)
ಬಹಳಷ್ಟು ಸಮರ್ಥರು ಪಕ್ಷದಲ್ಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷನ್ನು ತೀರ್ಮಾನ ಮಾಡ್ತಾರೆ. ಹೀಗಂತ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.

ಮಂಡ್ಯದ ದುದ್ದ ಗ್ರಾಮದಲ್ಲಿ ಸಣ್ಣ ಕೈಗಾರಿಕಾ ಸಚಿವ ಸಿ.ಎಸ್‌.ಪುಟ್ಟರಾಜು, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು, ಲೋಕಸಭಾ ಚುನಾವಣೆಗೆ ಅನುಕೂಲದ ದೃಷ್ಟಿಯಿಂದ ಉತ್ತಮ ನಾಯಕನಿಗೆ ಪಟ್ಟ ಕಟ್ಟುತ್ತೇವೆ ಎಂದಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರದ್ದು ಮೃದು ಸ್ವಭಾವ. ರಾಜ್ಯ ಪ್ರವಾಸ ಮಾಡಿದಾಗ ಜನ ಸೇರಿದರೆ ಹೊರತು ಮತ ಬರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ ಎಂದಿದ್ದಾರೆ.

ಬೇರೆ ಇಲಾಖೆಗಳ ಮೇಲೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಸ್ತಕ್ಷೇಪ ಮಾಡುತ್ತಿಲ್ಲ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿನೇ. ರೇವಣ್ಣ ಅವರ ಮೇಲೆ ಜವಾಬ್ದಾರಿ ಹೆಚ್ಚಿದೆ. ನಮಗೆ ಅವರು ಮಾರ್ಗದರ್ಶಕರು. ಹಸ್ತಕ್ಷೇಪ ಮಾಡಲ್ಲ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments