Webdunia - Bharat's app for daily news and videos

Install App

ಸರಕಾರ ನಡೆಸಲು ಬಿಜೆಪಿ ವಿಫಲವಾಗಿದೆ ಎಂದ ಹೆಚ್.ಡಿ.ದೇವೇಗೌಡರು : ಪ್ರತಿಭಟನೆಗೆ ಮುಂದಾದ ಜೆಡಿಎಸ್

Webdunia
ಶುಕ್ರವಾರ, 4 ಅಕ್ಟೋಬರ್ 2019 (17:50 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಸರಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೆರೆ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದನೆ ತೋರುವಲ್ಲಿ ವಿಫಲವಾಗಿವೆ. ಬಿಜೆಪಿ ಸರಕಾರದ ನಡೆ ಖಂಡಿಸಿ ಸೆ. 10 ರಂದು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತೇವೆ. ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಎರಡು ತಿಂಗಳು ಕಳೆದರೂ ನೆರೆ ಪೀಡಿತರಿಗೆ ಪರಿಹಾರ ಹಣ ಸಿಕ್ಕಿಲ್ಲ. ರಾಜ್ಯ ಸರಕಾರ ಈ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅಂತ ದೇವೇಗೌಡರು ಆರೋಪ ಮಾಡಿದ್ರು. ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments