Webdunia - Bharat's app for daily news and videos

Install App

ಜೆಡಿಎಸ್ ತೊರೆದ ಹಿರಿಯ ಶಾಸಕ ಬಿಜೆಪಿಗೆ ಜಂಪ್ : ಹೆಚ್.ಡಿ.ಕೆಗೆ ಶಾಕ್

Webdunia
ಮಂಗಳವಾರ, 12 ನವೆಂಬರ್ 2019 (21:38 IST)

ರಾಜ್ಯದಲ್ಲಿ ರಾಜಕೀಯ ಉಪಚುನಾವಣೆ ಹೊಸ್ತಿಲಲ್ಲಿರುವಾಗಲೇ ಜೆಡಿಎಸ್ ಗೆ ಮತ್ತೊಬ್ಬ ಶಾಸಕ ಆಘಾತ ನೀಡಿದ್ದಾರೆ.
 

ಪಕ್ಷದ ಚಟುವಟಿಕೆಗಳಿಂದ ಸಂಬಂಧವೇ ಇಲ್ಲದಂತೆ ಕಂಡುಬರುತ್ತಿದ್ದ ಮಾಜಿ ಸಚಿವ ಜಿ.ಟಿ.ದೇವೇಗೌಡ ಇದೀಗ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ತಮ್ಮ ಪುತ್ರನಿಗೆ ಹುಣಸೂರು ಉಪಚುನಾವಣೆ ಟಿಕೆಟ್ ನೀಡಿದರೆ ಜಿಟಿಡಿ ಜೆಡಿಎಸ್ ಗೆ ಕೈಕೊಡೋದು ಪಕ್ಕಾ ಆದಂತಿದೆ.

ಬೈ ಎಲೆಕ್ಷನ್ ನಲ್ಲಿ ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಜಿಟಿಡಿ ಈಗಾಗಲೇ ಮನವಿ ಮಾಡಿದ್ದಾರೆ. ಆದರೆ ಕೇಸರಿ ಪಾಳೆಯದವರು ಟಿಕೆಟ್ ಕೊಡ್ತಾರಾ ಅಥವಾ ಕೈ ಕೊಡ್ತಾರಾ ಅನ್ನೋ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments