Webdunia - Bharat's app for daily news and videos

Install App

ಜೆಡಿಎಸ್ ತೊರೆದ ಹಿರಿಯ ಶಾಸಕ ಬಿಜೆಪಿಗೆ ಜಂಪ್ : ಹೆಚ್.ಡಿ.ಕೆಗೆ ಶಾಕ್

Webdunia
ಮಂಗಳವಾರ, 12 ನವೆಂಬರ್ 2019 (21:38 IST)

ರಾಜ್ಯದಲ್ಲಿ ರಾಜಕೀಯ ಉಪಚುನಾವಣೆ ಹೊಸ್ತಿಲಲ್ಲಿರುವಾಗಲೇ ಜೆಡಿಎಸ್ ಗೆ ಮತ್ತೊಬ್ಬ ಶಾಸಕ ಆಘಾತ ನೀಡಿದ್ದಾರೆ.
 

ಪಕ್ಷದ ಚಟುವಟಿಕೆಗಳಿಂದ ಸಂಬಂಧವೇ ಇಲ್ಲದಂತೆ ಕಂಡುಬರುತ್ತಿದ್ದ ಮಾಜಿ ಸಚಿವ ಜಿ.ಟಿ.ದೇವೇಗೌಡ ಇದೀಗ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ತಮ್ಮ ಪುತ್ರನಿಗೆ ಹುಣಸೂರು ಉಪಚುನಾವಣೆ ಟಿಕೆಟ್ ನೀಡಿದರೆ ಜಿಟಿಡಿ ಜೆಡಿಎಸ್ ಗೆ ಕೈಕೊಡೋದು ಪಕ್ಕಾ ಆದಂತಿದೆ.

ಬೈ ಎಲೆಕ್ಷನ್ ನಲ್ಲಿ ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಜಿಟಿಡಿ ಈಗಾಗಲೇ ಮನವಿ ಮಾಡಿದ್ದಾರೆ. ಆದರೆ ಕೇಸರಿ ಪಾಳೆಯದವರು ಟಿಕೆಟ್ ಕೊಡ್ತಾರಾ ಅಥವಾ ಕೈ ಕೊಡ್ತಾರಾ ಅನ್ನೋ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments