Webdunia - Bharat's app for daily news and videos

Install App

ಜೆಡಿಎಸ್`ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

Webdunia
ಶುಕ್ರವಾರ, 11 ಆಗಸ್ಟ್ 2017 (13:44 IST)
ಜೆಡಿಎಸ್`ನಿಂದ ಅಮಾನತಾಗಿರುವ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಕಾಲ ಕೂಡಿ ಬಂದಿದೆ. ಡಿಸೆಂಬರ್ ತಿಂಗಳಿನಲ್ಲಿ ಎಲ್ಲರೂ ಕಾಂಗ್ರೆಸ್ ಸೇರುವುದಾಗಿ ಶಾಸಕ ಜಮೀರ್ ಅಹಮ್ಮದ್ ಮಾಧ್ಯಮಗಳಿಗೆ ತಿಳಿಸಿದ್ಧಾರೆ.

ಡಿಸೆಂಬರ್ ಮೊದಲ ವಾರದಲ್ಲಿ 7 ಶಾಸಕರೂ ಕಾಂಗ್ರೆಸ್ ಪಕ್ಷ ಸೇರುತ್ತೇವೆ. ಇದಕ್ಕೂ ಮುನ್ನ ನವದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸುತ್ತೇವೆ. ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ರಾಮಮೂರ್ತಿಗೆ ಅಡ್ಡ ಮತದಾನ ಮಾಡಿದ್ದ 7 ಶಾಸಕರು ಜೆಡಿಎಸ್`ನಿಂದ ಅಮಾನತುಗೊಂಡಿದ್ದರು. ಆದರೆ, ಆ ಬಳಿಕ ಜೆಡಿಎಸ್ ಪಕ್ಷದಿಮದ ದೂರವೇ ಉಳಿದ ಶಾಸಕರು ಕಾಂಗ್ರೆಸ್ ನಾಯಕರ ಜೊತೆಯೇ ಗುರುತಿಸಿಕೊಂಡಿದ್ದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments