Webdunia - Bharat's app for daily news and videos

Install App

ಜಿಡಿಎಸ್ ಭಿನ್ನಮತಿಯರು ಭಸ್ಮಾಸುರ, ಬಲಿಚಕ್ರವರ್ತಿಯಂತೆ: ಕುಮಾರಸ್ವಾಮಿ

Webdunia
ಸೋಮವಾರ, 6 ಜೂನ್ 2016 (18:12 IST)
ಪಕ್ಷಕ್ಕೆ ದ್ರೋಹ ಮಾಡಿರುವವರ ಮನೆ ಮುಂದೆ ಪ್ರತಿಭಟನೆ ಮಾಡುವುದು ವ್ಯರ್ಥವೆಂದು ಹೇಳಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿಚಕುಮಾರಸ್ವಾಮಿ, ಜೆಡಿಎಸ್ ಭಿನ್ನಮತಿಯರು ಭಸ್ಮಾಸುರ ಮತ್ತು ಬಲಿ ಚಕ್ರವರ್ತಿಯಂತೆ ಎಂದು ಹೇಳಿದ್ದಾರೆ
 
ರಾಜಕೀಯದಲ್ಲಿ ದೊಡ್ಡವ್ಯಕ್ತಿಯಾಗಿ ಬೆಳೆದಿರುವ ಜಮೀರ್ ಅಹ್ಮದ್, ಅವರನ್ನು ರಾಜಕೀಯವಾಗಿ ಬೆಳೆಸಿರುವ ದೇವೇಗೌಡರನ್ನೆ ಮರೆತಿದ್ದಾರೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
 
ಭಿನ್ನಮತ ಎಂಬುದು ದೇವತೆಗಳನ್ನೇ ಬಿಟ್ಟಿಲ್ಲ ಇನ್ನೂ ನಮ್ಮಂತ ಮಾನವರನ್ನು ಬಿಡುತ್ತದೆಯೇ. ಜಪ ಮಾಡಿ ಶಿವನಿಂದ ವರ ಪಡೆದು, ನಂತರ ದೇವತೆಗಳ ಮೇಲೆ ಆಕ್ರಮಣ ಮೋಸ ಮಾಡಿರುವಂತಹ ನಿದರ್ಶನಗಳು ಇತಿಹಾಸದಲ್ಲಿದೆ. ಹಾಗೆಯೇ ಜಮೀರ್ ಅಹ್ಮದ್ ಕೂಡಾ ಪಕ್ಷದಿಂದ ಬೆಳೆದು ಬಂದು ಇಂದು ಪಕ್ಷಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಜೆಡಿಎಸ್ ನಾಯಕರನ್ನು ಬಹಿರಂಗವಾಗಿ ಅವಮಾನಿಸಿದ್ದಾರೆ ಎಂದು ಇಂದು ಪಕ್ಷದ ಕಾರ್ಯಕರ್ತರು, ಜಮೀರ್ ಅಹ್ಮದ್ ಫ್ಯ್ಯಾಟ್ ಎದುರು ಪ್ರತಿಭಟನೆ ನಡೆಸಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments