Webdunia - Bharat's app for daily news and videos

Install App

ಸಿಎಂ ಸಂಬಂಧಿಯನ್ನು ಮೈಸೂರು ಡೈರಿ ನಿರ್ದೇಶಕರಾಗಿ ನೇಮಿಸಿದ ಸರ್ಕಾರದ ಆದೇಶಕ್ಕೆ ಜೆಡಿಎಸ್ ಕಿಡಿ

Webdunia
ಶುಕ್ರವಾರ, 9 ಆಗಸ್ಟ್ 2019 (14:24 IST)
ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಅವರು ನೇಮಕಗೊಂಡಿದ್ದಾರೆ.




ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನೇಮಕಗೊಂಡಿದ್ದರು. ಇದೀಗ ಮತ್ತೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದ್ದಕ್ಕೆ ಜೆಡಿಎಸ್ ಕಿಡಿಕಾರಿದೆ.


ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಉತ್ತರ ಕರ್ನಾಟಕದ ಜನ ನೆರೆಹಾವಳಿಯಿಂದ ತತ್ತರಿಸುತ್ತಿದ್ದರೆ, ಸಿಎಂ ತಮ್ಮ ಸಂಬಂಧಿಕರಿಗೆ ಅಧಿಕಾರ ಹಂಚುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments