ಸಿಎಂ ಸಂಬಂಧಿಯನ್ನು ಮೈಸೂರು ಡೈರಿ ನಿರ್ದೇಶಕರಾಗಿ ನೇಮಿಸಿದ ಸರ್ಕಾರದ ಆದೇಶಕ್ಕೆ ಜೆಡಿಎಸ್ ಕಿಡಿ

Webdunia
ಶುಕ್ರವಾರ, 9 ಆಗಸ್ಟ್ 2019 (14:24 IST)
ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಅವರು ನೇಮಕಗೊಂಡಿದ್ದಾರೆ.




ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನೇಮಕಗೊಂಡಿದ್ದರು. ಇದೀಗ ಮತ್ತೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದ್ದಕ್ಕೆ ಜೆಡಿಎಸ್ ಕಿಡಿಕಾರಿದೆ.


ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಉತ್ತರ ಕರ್ನಾಟಕದ ಜನ ನೆರೆಹಾವಳಿಯಿಂದ ತತ್ತರಿಸುತ್ತಿದ್ದರೆ, ಸಿಎಂ ತಮ್ಮ ಸಂಬಂಧಿಕರಿಗೆ ಅಧಿಕಾರ ಹಂಚುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments