Select Your Language

Notifications

webdunia
webdunia
webdunia
webdunia

JDS ರಾಜ್ಯ ಘಟಕಗಳನ್ನು ವಿಸರ್ಜಿಸಿದ ಹೆಚ್.ಡಿ. ದೇವೇಗೌಡ

JDS ರಾಜ್ಯ ಘಟಕಗಳನ್ನು ವಿಸರ್ಜಿಸಿದ ಹೆಚ್.ಡಿ. ದೇವೇಗೌಡ
bangalore , ಶುಕ್ರವಾರ, 20 ಅಕ್ಟೋಬರ್ 2023 (18:20 IST)
ಜೆಡಿಎಸ್‌ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರಿಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದು, ತಾವು ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಹೀಗಾಗಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಹೊರ ಹಾಕುವ ದೃಷ್ಟಿಯಿಂದ ಜೆಡಿಎಸ್‌ ರಾಜ್ಯ ಘಟಕಗಳನ್ನೇ ವಿಸರ್ಜನೆ ಮಾಡಲಾಗುತ್ತಿದೆ. ಮುಂದುವರೆದು ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಬಗ್ಗೆ ತೀರ್ಪು ನೀಡಲು ಕಟೀಲ್‌,HDK ನ್ಯಾಯಾಧೀಶರೆ?-ಡಿಕೆಶಿ