Webdunia - Bharat's app for daily news and videos

Install App

ಎಂ.ಬಿ.ಪಾಟೀಲ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಜೆಡಿಎಸ್ ವರಿಷ್ಠ

Webdunia
ಗುರುವಾರ, 11 ಅಕ್ಟೋಬರ್ 2018 (19:51 IST)
ವಿಜಯಪುರ ಜಿಲ್ಲೆಯ ನೀರಾವರಿ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ವಿರುದ್ಧ ಪರೋಕ್ಷವಾಗಿ  ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕೆ ಮಾಡಿದ್ದಾರೆ.

ನಾವು ಅಧಿಕಾರದಲ್ಲಿ ಇದ್ದಾಗ ವಿಜಯಪುರ ಜಿಲ್ಲೆಯ ನೀರಾವರಿಗಾಗಿ ಕೋಟ್ಯಾಂತರ ಹಣ ಬಿಡುಗಡೆ ಮಾಡಿದ್ದೇವೆ.  ಅಲ್ಲದೆ ಈಗ ಇಲ್ಲಿ ಇರುವ ಕಾಲುವೆಗಳು ಖಾಲಿ ಕಾಣುತ್ತಿವೆ ಇದು ನೋವಿನ ಸಂಗತಿಯಾಗಿದೆ ಎಂದರು. ಈ
ಹಿಂದೆ ಸರಕಾರ ನೀರಾವರಿಗಾಗಿ ಕೋಟ್ಯಂತರ ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಸಂಪೂರ್ಣ ಆಗಿದ್ದರ ಬಗ್ಗೆ ಕಾಣುತ್ತಿಲ್ಲ, ಕಾಲುವೆ ನೀರು ಕಾಣುತ್ತಿಲ್ಲ ಎಂದರು.

ಬರದ ನಾಡಿಗೆ ನೀರು ಅವಶ್ಯಕತೆ ಇದೆ. ಈಗಿರುವ ನೀರಾವರಿ ಸಚಿವರು ಕೂಡಾ ವಿಜಯಪುರ ಜಿಲ್ಲೆಯ ನೀರಾವರಿ ಗಾಗಿ  ಶ್ರಮಿಸಬೇಕು ಎಂದರು.    

ಉಪಚುಣಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಇರುತ್ತೇವೆ. ಅಷ್ಟೆ ಅಲ್ಲದೆ ಎಲ್ಲಾ ಸ್ಥಾನಗಳಲ್ಲಿಯೂ ಗೆಲ್ಲುತ್ತೇವೆ ಎಂದರು.  
ಮುಳವಾಡ ಏತ ನೀರಾವರಿ, ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಮಾಡುವಲ್ಲಿ ನನ್ನ ಪಾತ್ರ ಇದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments