ಎಂ.ಬಿ.ಪಾಟೀಲ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಜೆಡಿಎಸ್ ವರಿಷ್ಠ

Webdunia
ಗುರುವಾರ, 11 ಅಕ್ಟೋಬರ್ 2018 (19:51 IST)
ವಿಜಯಪುರ ಜಿಲ್ಲೆಯ ನೀರಾವರಿ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ವಿರುದ್ಧ ಪರೋಕ್ಷವಾಗಿ  ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕೆ ಮಾಡಿದ್ದಾರೆ.

ನಾವು ಅಧಿಕಾರದಲ್ಲಿ ಇದ್ದಾಗ ವಿಜಯಪುರ ಜಿಲ್ಲೆಯ ನೀರಾವರಿಗಾಗಿ ಕೋಟ್ಯಾಂತರ ಹಣ ಬಿಡುಗಡೆ ಮಾಡಿದ್ದೇವೆ.  ಅಲ್ಲದೆ ಈಗ ಇಲ್ಲಿ ಇರುವ ಕಾಲುವೆಗಳು ಖಾಲಿ ಕಾಣುತ್ತಿವೆ ಇದು ನೋವಿನ ಸಂಗತಿಯಾಗಿದೆ ಎಂದರು. ಈ
ಹಿಂದೆ ಸರಕಾರ ನೀರಾವರಿಗಾಗಿ ಕೋಟ್ಯಂತರ ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಸಂಪೂರ್ಣ ಆಗಿದ್ದರ ಬಗ್ಗೆ ಕಾಣುತ್ತಿಲ್ಲ, ಕಾಲುವೆ ನೀರು ಕಾಣುತ್ತಿಲ್ಲ ಎಂದರು.

ಬರದ ನಾಡಿಗೆ ನೀರು ಅವಶ್ಯಕತೆ ಇದೆ. ಈಗಿರುವ ನೀರಾವರಿ ಸಚಿವರು ಕೂಡಾ ವಿಜಯಪುರ ಜಿಲ್ಲೆಯ ನೀರಾವರಿ ಗಾಗಿ  ಶ್ರಮಿಸಬೇಕು ಎಂದರು.    

ಉಪಚುಣಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಇರುತ್ತೇವೆ. ಅಷ್ಟೆ ಅಲ್ಲದೆ ಎಲ್ಲಾ ಸ್ಥಾನಗಳಲ್ಲಿಯೂ ಗೆಲ್ಲುತ್ತೇವೆ ಎಂದರು.  
ಮುಳವಾಡ ಏತ ನೀರಾವರಿ, ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಮಾಡುವಲ್ಲಿ ನನ್ನ ಪಾತ್ರ ಇದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments