Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ರಣತಂತ್ರ

Webdunia
ಶನಿವಾರ, 7 ಅಕ್ಟೋಬರ್ 2017 (16:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್ ರಣತಂತ್ರ ರೂಪಿಸಲು ಸಿದ್ದತೆ ನಡೆಸಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದರೆ, ಅವರ ಪ್ರಬಲ ಎದುರಾಳಿಯಾಗಿ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಬಗ್ಗೆ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
 
ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ರೀತಿ ಪ್ರಚಾರ ಕೈಗೊಳ್ಳಬೇಕು ಎನ್ನುವ ಬಗ್ಗೆ ದೇವೇಗೌಡರು, ಜೆಡಿಸ್ ನಾಯಕರೊಂದಿಗೆ ಚರ್ಚೆ ನಡೆಸಿದರು ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments