Webdunia - Bharat's app for daily news and videos

Install App

JDS ಟಿಕೆಟ್ ಆಕಾಂಕ್ಷಿ ಸ್ವರೂಪ್​​​ ಕ್ಷೇತ್ರ ಪರ್ಯಟನೆ

Webdunia
ಮಂಗಳವಾರ, 31 ಜನವರಿ 2023 (21:06 IST)
ಹಾಸನ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಅಂತ ಹಟಕ್ಕೆ ಬಿದಿದ್ದ ಭವಾನಿ ರೇವಣ್ಣ H.D. ರೇವಣ್ಣ ಮಧ್ಯಸ್ಥಿತೆ ವಹಿಸಿದ ಬಳಿಕ ಮೌನವಾಗಿದ್ದಾರೆ. ಏತನ್ಮಧ್ಯೆ, ಹಾಸನ ಕ್ಷೇತ್ರದಿಂದ JDS ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಸ್ವರೂಪ್​​ ಕ್ಷೇತ್ರದಲ್ಲಿ ಫುಲ್​ ಆ್ಯಕ್ಟೀವ್​ ಆಗಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಸ್ವರೂಪ್ ಭೇಟಿ ನೀಡಿ, ಮತದಾರರ ಮನದಾಳ ಅರಿಯಲು ಮುಂದಾಗಿದ್ದಾರೆ. ಸ್ವರೂಪ್ ಸಮ್ಮುಖದಲ್ಲಿ BJP ಮುಖಂಡರು JDS ಪಕ್ಷ ಸೇರಿದ್ದಾರೆ. ಇನ್ನು ದೊಡ್ಡಗೌಡರ ಸೊಸೆ ಭವಾನಿ ರೇವಣ್ಣ ಮೌನವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments