Webdunia - Bharat's app for daily news and videos

Install App

ಕಾಂಗ್ರೆಸ್, ಬಿಜೆಪಿಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು, ಜೆಡಿಎಸ್ ಪ್ರಚಾರಕ್ಕೆ ತೆಲುಗಿನ ಈ ಸೂಪರ್ ಸ್ಟಾರ್!

Webdunia
ಗುರುವಾರ, 11 ಜನವರಿ 2018 (08:41 IST)
ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮುಂಬರುವ ಚುನಾವಣೆ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಸ್ಟಾರ್ ಪ್ರಚಾರಕರನ್ನು ಕರೆತರಲು ಯತ್ನ ನಡೆಸುತ್ತಿದ್ದಾರೆ. ಜೆಡಿಎಸ್ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರನ್ನು ಕರೆತರಲು ಪ್ರಯತ್ನಿಸಿದೆ.
 

ಕಾಂಗ್ರೆಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಗಾಳ ಹಾಕುತ್ತಿದ್ದರೆ, ಬಿಜೆಪಿ ಕಿಚ್ಚ ಸುದೀಪ್ ರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಮಗೆ ತೆಲುಗು ಚಿತ್ರರಂಗದಲ್ಲಿರುವ ಪ್ರಭಾವ ಬಳಸಿ ಪವನ್ ಕಲ್ಯಾಣ್ ರನ್ನು ರಾಜ್ಯದ ಪ್ರಚಾರಕ್ಕೆ ಕರೆತರಲು ಯೋಜನೆ ರೂಪಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಸ್ವತಃ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಆಂಧ್ರದಲ್ಲೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಪವನ್ ಕಲ್ಯಾಣ್ ಗೆ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಅದರ ಲಾಭ ಪಡೆಯಲು ಜೆಡಿಎಸ್ ಲೆಕ್ಕಾಚಾರ ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments