Webdunia - Bharat's app for daily news and videos

Install App

ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರಿಗೆ ಕಾದಿದೆ ಗ್ರಹಚಾರ!

Webdunia
ಮಂಗಳವಾರ, 9 ಜುಲೈ 2019 (10:12 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೂವರು ಜೆಡಿಎಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


ಎಚ್ ವಿಶ್ವನಾಥ್, ಕೆ ಗೋಪಾಲಯ್ಯ ಮತ್ತು ನಾರಾಯಣ ಗೌಡರ ಶಾಸಕ ಸ್ಥಾನ ರದ್ದುಗೊಳಿಸುವುದು, ಪಕ್ಷದಿಂದ ಉಚ್ಚಾಟನೆ ಮಾಡುವುದು ಇತ್ಯಾದಿ ಖಡಕ್ ಕ್ರಮ ಕೈಗೊಂಡು ಇವರ ರಾಜಕೀಯ ಭವಿಷ್ಯಕ್ಕೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ. ಈ ಮೂಲಕ ಬಂಡಾಯ ನಾಯಕರಿಗೆ ಖಡಕ್ ಸಂದೇಶ ರವಾನಿಸಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಎಚ್ ಡಿ ದೇವೇಗೌಡ ನಿವಾಸಕ್ಕೆ ತೆರಳಿದ ಸಿಎಂ ಕುಮಾರಸ್ವಾಮಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿ ಸ್ಪೀಕರ್ ನಡೆ ಮತ್ತು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments