Webdunia - Bharat's app for daily news and videos

Install App

JDSಗೆ H.D. ರೇವಣ್ಣ ಮುಳುವಾದ್ರಾ?

Webdunia
ಶುಕ್ರವಾರ, 31 ಮಾರ್ಚ್ 2023 (18:11 IST)
ಹಾಸನ ವಿಧಾನಸಭಾ ಕ್ಷೇತ್ರದ JDS ಟಿಕೆಟ್ ಗೊಂದಲ ಮುಂದುವರಿದಿದೆ.. ಹಾಸನದಲ್ಲಿ JDS ಸೋತ್ರೂ ಪರವಾಗಿಲ್ಲ ಸ್ವರೂಪ್​ಗೆ ಟಿಕೆಟ್ ಬೇಡ ಅಂತ ಮಾಜಿ ಸಚಿವ H.D. ರೇವಣ್ಣ ಹೇಳಿದ್ದಾರೆ ಎನ್ನಲಾಗ್ತಿದೆ. ಸ್ವರೂಪ್‌ಗೆ ಟಿಕೆಟ್ ತಪ್ಪಿಸಲೇಬೇಕೆಂಬ ಹಠಕ್ಕೆ ಮಾಜಿ ಸಚಿವ ರೇವಣ್ಣ ಬಿದ್ದಿದ್ದಾರೆ.. ಮಾಜಿ ಸಿಎಂ H.D. ಕುಮಾರಸ್ವಾಮಿ ಮೂಲಕ ಟಿಕೆಟ್‌ಗೆ ಲಾಬಿ ಮಾಡ್ತಿರೋದಕ್ಕೆ ಸ್ವರೂಪ್ ಮೇಲೆ ರೇವಣ್ಣ ಕೆಂಡ ಕಾರ್ತಿದ್ದಾರೆ.. ಸ್ವರೂಪ್ ಬೆನ್ನಿಗೆ ನಿಂತಿರೋ ಕುಮಾರಸ್ವಾಮಿ ಹೇಳಿಕೆಗಳಿಂದ ರೇವಣ್ಣ ಸಿಟ್ಟಾಗಿದ್ದಾರೆ ಎನ್ನಲಾಗಿದೆ.. ಸ್ವರೂಪ್‌ಗೆ ಟಿಕೆಟ್ ತಪ್ಪಿಸಿದ್ರೆ JDS ಕಾರ್ಯಕರ್ತರ ಮನಸ್ಸಿನ ಮೇಲೆ ಆಘಾತ ಉಂಟಾಗಲಿದ್ದು, ಹಾಸನ ಕ್ಷೇತ್ರದ ಜೊತೆಗೆ 10ಕ್ಕೂ ಹೆಚ್ಚಿನ ಕ್ಷೇತ್ರಗಳ ಮೇಲೆ ಎಫೆಕ್ಟ್ ಸಾಧ್ಯತೆ ಇದೆ. ಹಳೇ ಮೈಸೂರು ಭಾಗದಲ್ಲಿ JDS ಭದ್ರಗೊಳಿಸಿಕೊಳ್ಳೋಕೆ HDK ಪ್ಲ್ಯಾನ್‌ ಮಾಡಿಕೊಂಡಿದ್ದು, ಮಾಜಿ ಪ್ರಧಾನಿ H.D. ದೇವೇಗೌಡ ಅನಾರೋಗ್ಯದ ಮಧ್ಯೆಯೂ ಕಾರ್ಯಕ್ರಮ ಸಕ್ಸಸ್‌ ಆಗಿದೆ.. ಮೊನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ H.D. ರೇವಣ್ಣ ಸ್ವರೂಪ್ ಯಾರು ಅಂತಾ ಗೊತ್ತಿಲ್ಲ ಎಂದಿದ್ರು.. ಸ್ವರೂಪ್‌ ಗೊತ್ತಿಲ್ಲ ಎಂದಿದ್ದಕ್ಕೆ ರೇವಣ್ಣ ವಿರುದ್ಧ JDS ಕಾರ್ಯಕರ್ತರು ಬೇಸರಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments