ಪರಿಷತ್ ವಿಶೇಷ ಕಲಾಪದ ಹಿನ್ನಲೆ; ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಬಿಜೆಪಿಗೆ ಬೆಂಬಲ ಸೂಚಿಸಿದ ಜೆಡಿಎಸ್

Webdunia
ಮಂಗಳವಾರ, 15 ಡಿಸೆಂಬರ್ 2020 (10:36 IST)
ಬೆಂಗಳೂರು : ಪರಿಷತ್ ವಿಶೇಷ ಕಲಾಪದ ಹಿನ್ನಲೆಯಲ್ಲಿ ಜೆಡಿಎಸ್ ಸದಸ್ಯರಿಂದ ವಿಪ್ ಜಾರಿ ಮಾಡಲಾಗಿದೆ.

ಕಲಾಪದ ವೇಳೆ ಅವಿಶ್ವಾಸ ನಿರ್ಣಯ ಮಂಡನೆಗೆ ಜೆಡಿಎಸ್ ಬಿಜೆಪಿಗೆ  ಬೆಂಬಲ ಸೂಚಿಸಿದೆ. ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಈ ವಿಚಾರದಲ್ಲಿ ನಾವು ಬಿಜೆಪಿ ಪರ ನಿಲ್ಲುತ್ತೇವೆ. ಸಭಾಪತಿ ನಿರ್ಣಯ ಮಂಡನೆ ತಿರಸ್ಕಾರ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮತ್ತೊಂದು ಕೇರಳ ಪ್ರೀತಿ: ಕೇರಳದಿಂದ ಟೆಂಡರ್ ಇಲ್ಲದೇ ಟ್ರಾನ್ಸ್ ಫಾರ್ಮರ್ ಗೆ ಆರ್ಡರ್ ಆರೋಪ

ಕೇರಳಕ್ಕೆ ರಾಹುಲ್ ಗಾಂಧಿ ಘೋಷಿಸಿದ ಪಂಚ ಗ್ಯಾರಂಟಿಗಳು ಏನೆಲ್ಲಾ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕೃತವಾಗಿ ಪರಮೋಚ್ಛ ನಾಯಕನನ್ನು ಘೋಷಿಸಿದ ಇರಾನ್

Video: ಗೆಳೆಯನಿಗಾಗಿ ಹೀರೋ ಆದ ಪುಟಾಣಿ ಬಾಲಕ: ಈತ ಮಾಡಿದ ಸಾಹಸ ನೋಡಿ

ಮುಂದಿನ ಸುದ್ದಿ
Show comments