Webdunia - Bharat's app for daily news and videos

Install App

ಘಟಾನುಘಟಿ 'ಕೈ'ಗಳನ್ನು ಸೆಳೆಯಲು ಜೆಡಿಎಸ್ ತೆರೆಮರೆಯ ಕಸರತ್ತು....

Webdunia
ಬುಧವಾರ, 12 ಅಕ್ಟೋಬರ್ 2016 (14:48 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡಿರುವ ಘಟಾನುಘಟಿ ನಾಯಕರನ್ನು ಸೆಳೆಯಲು ತೆರೆಮರೆಯ ಕಸರತ್ತು ನಡೆಸಿದೆ ಎನ್ನಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್,  ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರಾದ ಶ್ರೀನಿವಾಸ್ ಪ್ರಸಾದ್, ರೆಬಲ್ ‌ಸ್ಟಾರ್ ಅಂಬರೀಶ್, ಸತೀಶ್ ಜಾರಕಿಹೊಳಿ ಹಾಗೂ ಹಿಂದುಳಿದ ವರ್ಗದ ನಾಯಕ ಸಿಎಂ ಇಬ್ರಾಹಿಂ ಅವರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಮುಂದಿನ ವಾರದಲ್ಲಿ ತಮ್ಮ ಶಾಸಕ ಸ್ಥಾನಕ್ಕೂ ಗುಡ್ ಬೈ ಹೇಳುವ ಸಾಧ್ಯತೆ ಇದ್ದು, ಇವರು ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 
 
ಈಗಾಗಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments