Webdunia - Bharat's app for daily news and videos

Install App

ಯಡಿಯೂರಪ್ಪರ ಹುಟ್ಟೂರಲ್ಲಿ ಭಾರೀ ಶಪಥ ಮಾಡಿದ ಜೆಡಿಎಸ್

Webdunia
ಬುಧವಾರ, 30 ಅಕ್ಟೋಬರ್ 2019 (18:55 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಹುಟ್ಟೂರಾದ ಬೂಕನಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು.

ಮಂಡ್ಯದ ಬೂಕನಕೆರೆ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸಾಲಮನ್ನಾ ಅರಿವು ಸಭೆಯು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಡಿ.ರಮೇಶ್ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಮೋಸಮಾಡಿ, ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರವನ್ನು ಪದಚ್ಯುತಗೊಳಿಸಿದ್ದಾರೆ ಅನರ್ಹ ಶಾಸಕ ನಾರಾಯಣಗೌಡ. ಹಣದಾಸೆಗೆ ತಮ್ಮನ್ನು ಬಿಜೆಪಿ ಪಕ್ಷಕ್ಕೆ ನಾರಾಯಣಗೌಡ  ಮಾರಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ದೂರಿದ್ರು.

ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಬಾಡೂಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಆ ಮೂಲಕ
ಹಣವನ್ನು ನೀರಿನಂತೆ ಚೆಲ್ಲಿ ರಾಜಕೀಯ ವ್ಯಭಿಚಾರ ನಡೆಸುತ್ತಿದ್ದಾರೆ ಎಂದು ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಅಭ್ಯರ್ಥಿಯನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಕೋರಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments