JDS ವಿರುದ್ಧ BJP ಟ್ವೀಟಾಸ್ತ್ರ

Webdunia
ಮಂಗಳವಾರ, 14 ಮಾರ್ಚ್ 2023 (16:29 IST)
ಚುನಾವಣೆ ಸಮೀಪಿಸುತ್ತಿದ್ದಂತೆ ತಮ್ಮನ್ನು ಸಮರ್ಥಿಸಿ, ಬೇರೆ ಪಕ್ಷದವರನ್ನು ಹಳಿದು ಮತ ಕೇಳುವ ಚಾಳಿ ಮುಂದುವರೆದಿದೆ. ಇದೀಗ JDS ವಿರುದ್ಧ ರಾಜ್ಯ BJP ಕಿಡಿಕಾರಿದೆ.. ಟ್ವೀಟ್​​ ಮೂಲಕ ಮಾಜಿ ಸಚಿವ H.D. ರೇವಣ್ಣ ವಿರುದ್ಧ BJP ಹರಿಹಾಯ್ದಿದೆ.. ಹೊಳೆನರಸೀಪುರ ಶಾಸಕರಾದ ರೇವಣ್ಣರಿಗೆ ಸೋಲುವ ಭಯ ಶುರುವಾಗಿದೆ. ಮಾಜಿ ಸಿಎಂ H.D. ಕುಮಾರಸ್ವಾಮಿ ಹಾಸನಕ್ಕೆ ಕಾಲಿಟ್ಟರೇ ಪ್ರತಿಭಟಿಸುತ್ತೇವೆ ಎನ್ನುವುದರಲ್ಲಿ ಅರ್ಥವಿದೆ. ಆದರೆ ಹಾಸನಕ್ಕೆ ಬಂದು ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡುವುದರಿಂದ ನಿಮಗೇಕೆ ಸಂಕಟ? ಎಂದು ಆಕ್ರೋಶದ ಜೊತೆಗೆ ವ್ಯಂಗ್ಯವಾಗಿದೆ. ‘ಹಾಸನ ಏರ್‌ಪೋರ್ಟ್ ಬಿಜೆಪಿ ಸರ್ಕಾರದ ಕೊಡುಗೆ’ ಎಂದು ಹೇಳಲು JDSಗೆ ಅಂಜಿಕೆಯೇ ಎಂದು BJP ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯದ ಮೇಲೆ ಮತ್ತೆ ಬರೆ: ದ್ವಿಗುಣವಾದ ವಿಮಾನ ಇಂಧನ ದರ, ವಾಣಿಜ್ಯ ಸಿಲಿಂಡರ್‌ ಕೂಡ ತುಟ್ಟಿ

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments