Webdunia - Bharat's app for daily news and videos

Install App

ಪ್ರಸಾದ್, ಅಂಬರೀಶ್, ಜಾರಕಿಹೊಳಿ ಜೆಡಿಎಸ್‌ಗೆ ಬಂದ್ರೆ ಸ್ವಾಗತ: ದೇವೇಗೌಡ

Webdunia
ಶನಿವಾರ, 15 ಅಕ್ಟೋಬರ್ 2016 (12:32 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸತೀಶ್ ಜಾರಕಿಹೊಳಿ ಈ ಹಿಂದೆ ಜನತಾ ಪಕ್ಷದಲ್ಲೇ ಇದ್ದವರು. ಇವರು ಮರಳಿ ಪಕ್ಷಕ್ಕೆ ಬಂದರೇ ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.
 
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ರಾಜ್ಯದ ಹಲವು ನಾಯಕರು ಜೆಡಿಎಸ್ ಪಕ್ಷಕ್ಕೆ ಬರಲು ಸಿದ್ಧವಿದ್ದಾರೆ. ಯಾರನ್ನು ಜೆಡಿಎಸ್ ಪಕ್ಷಕ್ಕೆ ಸೇರಿ ಎಂದು ಒತ್ತಾಯ ಮಾಡಲ್ಲ ಎಂದು ತಿಳಿಸಿದರು.  
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್,  ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರಾದ ಶ್ರೀನಿವಾಸ್ ಪ್ರಸಾದ್, ರೆಬಲ್ ‌ಸ್ಟಾರ್ ಅಂಬರೀಶ್, ಸತೀಶ್ ಜಾರಕಿಹೊಳಿ ಹಾಗೂ ಹಿಂದುಳಿದ ವರ್ಗದ ನಾಯಕ ಸಿಎಂ ಇಬ್ರಾಹಿಂ ಅವರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್  ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಪ್ರಸಾದ್ ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments