Webdunia - Bharat's app for daily news and videos

Install App

ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿದ ಜೆಡಿಎಸ್

Webdunia
ಬುಧವಾರ, 13 ನವೆಂಬರ್ 2019 (21:26 IST)

ಅನರ್ಹರ ಕುರಿತು ಸುಪ್ರೀಂ ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಬೈ ಎಲೆಕ್ಷನ್ ಜೋರಾಗಿದೆ.


ಏತನ್ಮಧ್ಯೆ ಬಿಜೆಪಿ ಸಂಸದರಾಗಿರೋ ಬಚ್ಚೇಗೌಡರ ಪುತ್ರ ಶರತ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆಯಲ್ಲಿ ಸ್ಪರ್ಧೆ ಮಾಡಿದರೆ ಅವರಿಗೆ ಸಪೋರ್ಟ್ ಮಾಡೋದಾಗಿ ಜೆಡಿಎಸ್ ಘೋಷಣೆ ಮಾಡಿದೆ.

ಹೊಸಕೋಟೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇರೋದಿಲ್ಲ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ಸ್ಪರ್ಧೆ ಮಾಡ್ತಿರೋ ಎಂಟಿಬಿ ನಾಗರಾಜ್ ಗೆ ಚುನಾವಣೆ ಫಲಿತಾಂಶದಿಂದ ಮನೆಗೆ ಕಳಿಸೋ ಲೆಕ್ಕಾಚಾರದಲ್ಲಿ ಜೆಡಿಎಸ್ ಮುಳುಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments