JDS ಏಕಾಂಗಿಯಾಗಿ ಚುನಾವಣೆಗೆ ಹೋಗುತ್ತೆ

Webdunia
ಬುಧವಾರ, 2 ಆಗಸ್ಟ್ 2023 (16:06 IST)
ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿರುವುದರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಯಾವ ಹೆಸರಿನಲ್ಲಿ ಹೋಗ್ತಾರೋ ಅದರ ಬಗ್ಗೆ ನಮಗೆ ಚಿಂತೆ ಇಲ್ಲ. ನಾವು ಒಂದು ಸಿದ್ಧಾಂತದಿಂದ ಹೋಗುವವರು, ಅನ್ಯರ ಡೊಂಕನ್ನ ನಾವ್ಯಾಕೆ ತಿದ್ದೋಣ. ಯಾದಗಿರಿ, ಗುಲ್ಬರ್ಗಾ ಸೇರಿ ಐದು ಜಿಲ್ಲೆಗಳಲ್ಲಿ ಮೀಟಿಂಗ್ ಮಾಡಿದ್ದೇವೆ. ಕುಮಾರಸ್ವಾಮಿ ಅವರು ವಾಪಸ್ ಬಂದ ಮೇಲೆ ದೇವೇಗೌಡರ ಅನುಮತಿ ತೆಗೆದುಕೊಂಡು ಕಾರ್ಯಾಧ್ಯಕ್ಷರನ್ನ ಮಾಡುತ್ತೇವೆ. ಕೆಲವು ಪಂಚಾಯ್ತಿ ಚುನಾವಣೆಗಳಲ್ಲಿ ಒಳ್ಳೆ ರಿಸಲ್ಟ್ ಬಂದಿದೆ. ಜನರು ಒಂದೊಳ್ಳೆ ಭಾವನೆ ಇಟ್ಟುಕೊಂಡು ಮತ ಹಾಕಿದ್ದಾರೆ. ಜೆಡಿಎಸ್ ಏಕಾಂಗಿಯಾಗಿ, ಸ್ವತಂತ್ರವಾಗಿ ಚುನಾವಣೆಗೆ ಹೋಗುತ್ತೆ, ರಾಜ್ಯಾದ್ಯಂತ ಪ್ರವಾಸ ಮಾಡ್ತಾ ಇದ್ದೀವಿ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ನಿವಾಸಿಗಳಿಗೆ ಸುಮ್ನೇ ಮನೆ ಕೊಡಕ್ಕಾಗಲ್ಲ: ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಬಳ್ಳಾರಿ ಗಲಾಟೆ: ಶಾಸಕ ಭರತ್ ರೆಡ್ಡಿ ಜೊತೆ ನಾ ಮಾತಾಡಲ್ಲ ಎಂದು ಸಿಎಂ ಗರಂ

ಇವಿಎಂ ಬಗ್ಗೆ ಬಹುಪಾಲು ಜನರಿಗಿದೆ ವಿಶ್ವಾಸ: ಸಮೀಕ್ಷೆಯೇ ಸರಿಯಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಾಯೋಜಿತ ಗೂಂಡಾಗಿರಿ: ಛಲವಾದಿ ನಾರಾಯಣಸ್ವಾಮಿ

ರೆಡ್ಡಿಗಳ ನಡುವಿನ ಜಗಳ: ನಾಯಕನ ಪರ ನಿಂತು ಪ್ರಾಣ ಕಳೆದುಕೊಂಡಿದ್ದು ಮಾತ್ರ ಕಾರ್ಯಕರ್ತ

ಮುಂದಿನ ಸುದ್ದಿ
Show comments