Webdunia - Bharat's app for daily news and videos

Install App

ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ

Webdunia
ಗುರುವಾರ, 16 ಮಾರ್ಚ್ 2017 (14:13 IST)
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ಕುಮಾರಸ್ವಾಮಿ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ. ನಾನು ಬಜೆಟ್ ಬಗ್ಗೆ ರಿಯಾಕ್ಟ್ ಮಾಡುವುದಿಲ್ಲ. ಹಾರಿಕೆಯ ಉತ್ತರ ನೀಡುವುದು ನನಗಿಷ್ಟವಿಲ್ಲ ಎಂದರು.
 
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ಜೆಡಿಎಸ್ ಕಾರ್ಯಕರ್ತರು ತಟಸ್ಥರಾಗಿರಲಿ. ಉಪಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎನ್ನುವುದು ಭ್ರಮೆ ಎಂದು ಹೇಳಿದ್ದಾರೆ.

ಉಫಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಹೋರಾಡಲು ಪ್ರಾದೇಶಿಕ ಪಕ್ಷಗಳಿಗೆ ಸಾಧ್ಯವಾಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಿ: ಎಲ್ಲರೂ ಮೋದಿ ಪರ ನಿಲ್ಲಿ ಎಂದ ವಿಶ್ವನಾಥ್‌

ಕೇಂದ್ರ ಜಾತಿಗಣತಿ ಸಮಾನ ಹಕ್ಕಿಗಾಗಿ, ಕಾಂಗ್ರೆಸ್ ನಂತೆ ಜಾತಿ ನಡುವೆ ವಿಷ ಬೀಜ ಬಿತ್ತಲು ಅಲ್ಲ: ಬಿವೈ ವಿಜಯೇಂದ್ರ

India Pakistan: ಯುದ್ಧದ ಕಾರ್ಮೋಡ ಬೆನ್ನಲ್ಲೇ ಭಾರತದಿಂದ ಮತ್ತೊಂದು ದಿಟ್ಟ ಹೆಜ್ಜೆ

Pehalgam: ಪಹಲ್ಗಾಮ್ ದಾಳಿ ಮಾಡಿದ ಉಗ್ರರಿಗಿಂತಲೂ ಈ ಡೇಂಜರ್: ಇಂಥಹವರನ್ನು ನಂಬಿ ಪ್ರವಾಸ ಮಾಡೋದು ಹೇಗೆ

Santhosh Lad: ಪಾಕಿಸ್ತಾನ ಪರ ಯಾಕೆ ಘೋಷಣೆ ಕೂಗ್ತಿದ್ದಾರೆ ಅಂತ ಅರ್ಥಮಾಡಿಕೊಳ್ಳಲಿ: ಸಚಿವ ಸಂತೋಷ್ ಲಾಡ್

ಮುಂದಿನ ಸುದ್ದಿ
Show comments