Webdunia - Bharat's app for daily news and videos

Install App

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ

Webdunia
ಸೋಮವಾರ, 17 ಏಪ್ರಿಲ್ 2017 (16:39 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಚುನಾವಣಾ ಪೂರ್ವ ಅಥವಾ ನಂತರವಾಗಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎನ್ನುವ ವರದಿಗಳು ಆಧಾರರಹಿತ ಮತ್ತು ಸತ್ಯಾಂಶಕ್ಕೆ ದೂರವಾಗಿವೆ. ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.
 
ಒಂದು ವೇಳೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದಿದ್ದರೆ, ಜನಾದೇಶಕ್ಕೆ ಹೋಗುತ್ತೇವೆಯೇ ಹೊರತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.
 
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳ ಭ್ರಷ್ಟಾಚಾರ ಮತ್ತು ವೈಫಲ್ಯಗಳನ್ನು ಜನತೆಯ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ. ರಾಜ್ಯದ ಜನತೆ ನಮಗೂ ಒಂದು ಅವಕಾಶ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments